Mysore
31
scattered clouds

Social Media

ಶನಿವಾರ, 22 ಮಾರ್ಚ್ 2025
Light
Dark

ಮಂಡ್ಯ:ಅಪರ ಜಿಲ್ಲಾಧಿಕಾರಿ & ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಡಾ ಹೆಚ್. ಎಲ್. ನಾಗರಾಜ್ ನೇಮಕ

ಮಂಡ್ಯ: ಜಿಲ್ಲೆಯ ಅಪರ ಜಿಲ್ಲಾಧಿಕಾರಿ  ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ  ಡಾ. ಹೆಚ್‌.ಎಲ್‌. ನಾಗರಾಜ್‌ ಅವರನ್ನು ನೇಮಕ ಮಾಡಲಾಗಿದೆ.  ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ

ಡಾ. ಹೆಚ್‌.ಎಲ್‌. ನಾಗರಾಜ್‌ ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಉಪ ವಿಭಾಗದ ಹಾಗೂ  ವಿಭಾಗಾಧಿಕಾರಿ ನಾಗರಾಜು ನಿರ್ವಹಿಸುತ್ತಿದ್ದರು. ಈ ಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ
ವಿ. ಆರ್. ಶೈಲಜಾ ಇವರ ಜಾಗಕ್ಕೆ ವರ್ಗಾಯಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ