ಜಿಲ್ಲೆಗಳು

ಮಂಡ್ಯ: ಮತ್ತೆ ಒಡೆದ ಬೂದನೂರು ಕೆರೆ ; ಮೈಸೂರು ಕಡೆಗಿಲ್ಲ ಬಸ್

ಮಂಡ್ಯ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಮತ್ತೆ ಕೋಡಿ ಒಡೆದಿದ್ದು ಸುಮಾರು 25 ಎಕರೆಯಲ್ಲಿ ಬಿತ್ತಿದ ಭತ್ತದ ಬೆಳೆ ನಾಶವಾಗಿದೆ.


ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಮಾರ್ಗ ಮಧ್ಯದಲ್ಲಿ ನೀರು ನಿಂತಿರುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಮೈಸೂರು ಕಡೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ..

andolanait

Recent Posts

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಪ್ರೀಪೇಯ್ಡ್  ಆಟೋ ಕೌಂಟರ್ ಆರಂಭಿಸಿ

ಮೈಸೂರು ರೈಲು ನಿಲ್ದಾಣದಲ್ಲಿ ದಿನದ ೨೪ ಗಂಟೆಯೂ ಕಾರ್ಯನಿರ್ವಹಿಸುವ ಪ್ರೀಪೇಯ್ಡ್ ಆಟೋ ಕೌಂಟರ್ ಇಲ್ಲದೆ ಬೆಳಗಿನ ಜಾವ ಬೇರೆ ಊರುಗಳಿಂದ…

3 hours ago

ಓದುಗರ ಪತ್ರ: ನ್ಯಾಯಾಂಗದ ಬಗ್ಗೆ ಗೌರವ ಮೂಡಿಸಿ

ಕೇಂದ್ರೀಯ ಪಠ್ಯಕ್ರಮದ (ಎನ್ ಸಿಇಆರ್ ಟಿ) ೮ನೇ ತರಗತಿಯ ಪಠ್ಯ ಪುಸ್ತಕದಲ್ಲಿ ನಮ್ಮ ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲೂ ಭ್ರಷ್ಟಾಚಾರ ಇದೆ…

3 hours ago

ಓದುಗರ ಪತ್ರ: ಅಂಬೇಡ್ಕರ್ ಸಮುದಾಯ ಭವನ ಅಭಿವೃದ್ಧಿಪಡಿಸಿ

ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಡಾ.ಬಿ .ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಅಂದಿನ ಸಚಿವರಾಗಿದ್ದ ಶ್ರೀನಿವಾಸ ಪ್ರಸಾದ್…

3 hours ago

ಓದುಗರ ಪತ್ರ: ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಸರಗೂರು ತಾಲ್ಲೂಕಿನ ಮುಳ್ಳೂರು, ಚಾಮಲಾಪುರ, ಕುಂದೂರು, ಕಲ್ಲಂಬಾಳು, ನಂಜೀಪುರ, ಕಟ್ಟೆಹುಣಸೂರು ಈ ಗ್ರಾಮಗಳ ಮಾರ್ಗವಾಗಿ ಹೆಚ್ಚಿನ ಸರ್ಕಾರಿ ಬಸ್ಸುಗಳ ಸಂಚಾರವಿಲ್ಲದೆ…

3 hours ago

ದಿ ಕೇರಳ ಸ್ಟೋರಿ-2 : ಸತ್ಯ V/S ಅಜೆಂಡಾ..!

ವಿವಾದಾಸ್ಪದ ‘ದಿ ಕೇರಳ ಸ್ಟೋರಿ-೨ ಗೋಸ್ ಬಿಯಾಂಡ್’ ಚಲನಚಿತ್ರ ಪ್ರದರ್ಶನಕ್ಕೆ ಕೇರಳದ ಹೈಕೋರ್ಟ್‌ನ ವಿಭಾಗೀಯ ಪೀಠ ಶುಕ್ರವಾರ ಹಸಿರು ನಿಶಾನೆ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕಾವೇರುತ್ತಿರುವ ತಮಿಳುನಾಡು ವಿಧಾನಸಭೆ ಚುನಾವಣೆ

ತಮಿಳುನಾಡಿನಲ್ಲಿ ಬೇಸಿಗೆಯ ಸುಡು ಬಿಸಿಲಿಸಿನ ನಡುವೆ ವಿಧಾನಸಭೆಯ ಚುನಾವಣೆಯ ಕಾವು ದಿನೇ ದಿನೇ ಏರುತ್ತಿದೆ. ಚುನಾವಣೆಯು ಏಪ್ರಿಲ್ ಕೊನೆಯ ವಾರದೊಳಗೆ…

3 hours ago