ಮಂಡ್ಯ: ಶುಕ್ರವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯ ತಾಲೂಕಿನ ಬೂದನೂರು ಕೆರೆಯು ಮತ್ತೆ ಒಡೆದಿದೆ ಕಳೆದ ಆಗಸ್ಟ್ ತಿಂಗಳಲ್ಲಿ ಕೊಡಿ ಒಡೆದು ಅಪಾರ ಹಾನಿ ಸಂಭವಿಸಿತ್ತು ಈ ಹಿನ್ನೆಲೆಯಲ್ಲಿ ಕೋಡಿಯನ್ನು ಕಟ್ಟದೆ ತಾತ್ಕಾಲಿಕವಾಗಿ ಮರಳು ಮೂಟೆಯಿಂದ ತಡೆಗೋಡೆ ನಿರ್ಮಿಸಲಾಗಿತ್ತು ಆದರೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಮತ್ತೆ ಕೋಡಿ ಒಡೆದಿದ್ದು ಸುಮಾರು 25 ಎಕರೆಯಲ್ಲಿ ಬಿತ್ತಿದ ಭತ್ತದ ಬೆಳೆ ನಾಶವಾಗಿದೆ.
ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುವ ಮಾರ್ಗ ಮಧ್ಯದಲ್ಲಿ ನೀರು ನಿಂತಿರುವುದರಿಂದ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ಮೈಸೂರು ಕಡೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಿದ್ದಾರೆ..
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…