ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನದ ವ್ಯಾಪಾರಿ ಪ್ರಕರಣದಲ್ಲಿ ಆರೋಪಿ ಸಲ್ಮಾಭಾನು ಮತ್ತು ಗ್ಯಾಂಗ್ ನಿಂದ ಮತ್ತಷ್ಟು ಕೃತ್ಯ ನಡೆದಿರುವ ಬಗ್ಗೆ ಶಂಕಿಸಲಾಗಿದ್ದು. ಪೊಲೀಸರು ಮತ್ತಷ್ಟು ವಿಚಾರಣೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹನಿಟ್ರ್ಯಾಪ್ ಕುರಿತು ಸಾಕಷ್ಟು ಕರೆಗಳು ಠಾಣೆಗೆ ಬರುತ್ತಿವೆ ಆದರೆ ಯಾರೂ ಕೂಡ ದೂರು ನೀಡಿಲ್ಲ, ಹೀಗಾಗಿ ಹಲವರ ಕೈವಾಡ ಇರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ತಷ್ಟು ಆರೋಪಿಗಲನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಹೀಗಾಗಿ ಮಂಡ್ಯ ಪಶ್ಚಿಮ ಠಾಣೆಯ ಪೊಲೀಸರು ಮತ್ತಷ್ಟು ತನಿಖೆಯನ್ನು ಕೈಗೊಂಡಿದ್ದಾರೆ ಎಂದರು.
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…
ಸುಂಟಿಕೊಪ್ಪ: ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ ವೆಚ್ಚದಲ್ಲಿ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಇನ್ನು ಮುಂದೆ ದಿನದ 24 ಗಂಟೆಯೂ ಪ್ರಸಾದ ವಿತರಣೆ ಮಾಡಲಾಗುತ್ತದೆ. ಮಧ್ಯಾಹ್ನದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ನೀರಿನಲ್ಲಿ ಬೃಹತ್ ಗಾತ್ರದ…