ಮಂಡ್ಯ: ಚಿನ್ನದ ವ್ಯಾಪಾರಿ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮತ್ತಷ್ಟು ಹನಿಟ್ರ್ಯಾಪ್ ನಡೆದಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್ ಶಂಕೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚಿನ್ನದ ವ್ಯಾಪಾರಿ ಪ್ರಕರಣದಲ್ಲಿ ಆರೋಪಿ ಸಲ್ಮಾಭಾನು ಮತ್ತು ಗ್ಯಾಂಗ್ ನಿಂದ ಮತ್ತಷ್ಟು ಕೃತ್ಯ ನಡೆದಿರುವ ಬಗ್ಗೆ ಶಂಕಿಸಲಾಗಿದ್ದು. ಪೊಲೀಸರು ಮತ್ತಷ್ಟು ವಿಚಾರಣೆಯನ್ನು ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಹನಿಟ್ರ್ಯಾಪ್ ಕುರಿತು ಸಾಕಷ್ಟು ಕರೆಗಳು ಠಾಣೆಗೆ ಬರುತ್ತಿವೆ ಆದರೆ ಯಾರೂ ಕೂಡ ದೂರು ನೀಡಿಲ್ಲ, ಹೀಗಾಗಿ ಹಲವರ ಕೈವಾಡ ಇರಬಹುದು ಎಂದು ಹೇಳಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತ್ತಷ್ಟು ಆರೋಪಿಗಲನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ ಹೀಗಾಗಿ ಮಂಡ್ಯ ಪಶ್ಚಿಮ ಠಾಣೆಯ ಪೊಲೀಸರು ಮತ್ತಷ್ಟು ತನಿಖೆಯನ್ನು ಕೈಗೊಂಡಿದ್ದಾರೆ ಎಂದರು.
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಮಂಡ್ಯ: ಕರುನಾಡ ಸೇವಕರು ಸಂಘಟನೆಯ ಮುಖಂಡ ಎಂ.ಬಿ. ನಾಗಣ್ಣಗೌಡ ವಿರುದ್ಧ ಉಪ ಲೋಕಾಯುಕ್ತ ಬಿ. ವೀರಪ್ಪ ಅವರು ಮಾನಹಾನಿಗೆ ಸಂಬಂಧಿಸಿದಂತೆ…
ಬೆಂಗಳೂರು : ಮುಖ್ಯಮಂತ್ರಿ ಬದಲಾವಣೆಯ ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿರುವ ಮಧ್ಯೆ ಗುರುವಾರ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಿಎಂ…
ಬೆಂಗಳೂರು : ಕಳೆದ ಏಪ್ರಿಲ್ 18ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 4 ಶಿವಂಗಿಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಜೂನ್…
ಮೈಸೂರು : ವನ್ಯಜೀವಿ ಕಳ್ಳಸಾಗಣೆ ವಿರುದ್ಧ ಕಾರ್ಯಾಚರಣೆ ನಡೆಸಿರುವ ಮಹಾರಾಷ್ಟ್ರ ರಾಜ್ಯದ ನಾಗ್ಪುರ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು(ಡಿಆರ್ಐ) ಮೈಸೂರಿನಲ್ಲಿ ಶಂಕಿತ…
ಹೊಸದಿಲ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ವಿರುದ್ಧ ಎದ್ದಿದ್ದ ರಾಜಕೀಯ…