ಮಂಡ್ಯ : ವಿಧಾನ ಪರಿಷತ್ ಮಾಜಿ ಸದಸ್ಯ ಇಂಡವಾಳು ಹೆಚ್.ಹೊನ್ನಪ್ಪ ವಿಧಿವಶರಾಗಿದ್ದಾರೆ. ಇಂಡವಾಳು ಹೊನ್ನಯ್ಯನವರ ಪುತ್ರ ಹೊನ್ನಪ್ಪ ಅವರು ಸೂಕ್ಷ್ಮ ಮನಸ್ಸಿನ ವ್ಯಕ್ತಿತ್ವ ಹೊಂದಿ ಜನಪ್ರಿಯ ನಾಯಕರಾಗಿದ್ದರು. ಪಿಇಟಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೂಡ ಆಗಿ ಸೇವೆ ಸಲ್ಲಿಸಿದ್ದರು. ಎಸ್.ಡಿ ಜಯರಾಂ, ಎಂ ಎಸ್ ಆತ್ಮಾನಂದ ಮದ್ದೂರಿನ ಎಂ ಎಸ್ ಸಿದ್ದರಾಜು ಸೇರಿದಂತೆ ಅಪಾರ ಒಡನಾಡಿಗಳನ್ನು ಹೊಂದಿದ್ದ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ.ಮಂಡ್ಯ ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷರಾಗಿದ್ದ ಇವರು ಮೈಷುಗರ್ ಅಧ್ಯಕ್ಷರೂ ಅಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಬೆಳಗ್ಗೆ ಮನೆಯಲ್ಲಿ ವಿಧಿವಶರಾಗಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಇಂದು ಸಂಜೆ 4 ಗಂಟೆಗೆ ಇಂಡವಾಳು ಗ್ರಾಮದಲ್ಲಿ ನೆರವೇರಲಿದೆ. ಹೆಚ್.ಹೊನ್ನಪ್ಪ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…