ಮಂಡ್ಯ : ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಸಲಾಗುತ್ತಿರುವ ಭಾರತ್ ಜೋಡೊ ಪಾದಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ತಮ್ಮ ತಾಯಿ ಸೋನಿಯಾ ಗಾಂಧಿ ಅವರ ಶ್ಯೂ ಲೇಸ್ ಬಿಚ್ಚಿದ್ದು ತಕ್ಷಣವೇ ರಾಹುಲ್ ಗಾಂಧಿಯವರು ತಾಯಿಯ ಶ್ಯೂ ಲೇಸ್ ಸರಿಪಡಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇಂದು ಬೆಳಿಗ್ಗೆ ಪಾದಯಾತ್ರೆಯಲ್ಲಿ 12 ನಿಮಿಷಗಳ ಕಾಲ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿ ಸುಮಾರು ಮುಕ್ಕಾಲು ನಿಮಿಷ ನಡೆದು ರಾಹುಲ್ ಗಾಂಧಿ ಅವರಿಗೆ ಬೆಂಬಲವಾಗಿ ನಿಂತರು. ಪಾದಯಾತ್ರೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದಲ್ಲದೆ, ಬೆಳಿಗ್ಗೆಯಿಂದಲೇ ಹಲವಾರು ಜನ ಬಂದು ಪಾದಯಾತ್ರೆಯಲ್ಲಿ ಸೇರಿಕೊಂಡರು. ನಾಗಮಂಗಲ ವಿಧಾನಸಭಾ ಕ್ಷೇತ್ರವನ್ನು ಪ್ರವೇಶ ಮಾಡುತ್ತಿದ್ದಂತೆ 20,000ಕ್ಕೂ ಹೆಚ್ಚು ಜನ ಸೇರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಮಂಡ್ಯದ ಮಾಜಿ ಸಚಿವ ಚೆಲುವನಾರಾಯಣ ಸ್ವಾಮಿ ನೇತೃತ್ವದಲ್ಲಿ ಹಲವು ಮುಖಂಡರು ಭಾಗವಹಿಸುತ್ತಿದ್ದಾರೆ.
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…