ಮದ್ದೂರು: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಲೈನ್ಗೆ ಎಚ್.ಟಿ.ಕೇಬಲ್ ಅಳವಡಿಸುವ ಕಾಮಗಾರಿ ಕೈಗೊಂಡಿರುವುದರಿಂದ ವಿದ್ಯುತ್ ವಿತರಣೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಇಲಾಖೆ ತಿಳಿಸಿದೆ.
ಅ.8ರಂದು ಶನಿವಾರ ಮತ್ತು ಅ.9ರ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 5ರ ವರೆವಿಗೆ 11 ಕೆ.ವಿ.ಫೀಡರ್ ಎಫ್-1 ಮದ್ದೂರು ಟೌನ್, ಕೆಎಸ್ಆರ್ಟಿಸಿ ಡಿಪೋ ಎಲ್ಐಸಿ ಕಚೇರಿ ಶಿವಪುರ, ಸೋಮನಹಳ್ಳಿ, ಮದ್ದೂರಮ್ಮ ದೇವಾಲಯ, ಎಫ್-೫ ಕದಲೂರು, ಹೆಮ್ಮನಹಳ್ಳಿ, ಎಫ್-6 ಬೆಸಗರಹಳ್ಳಿ, ಮಳಗೆರೆಹಳ್ಳಿ, ಚಾಮನಹಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.
ಸೋಮನಹಳ್ಳಿ ವರದಿ:
ತಾಲ್ಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದ ಕ.ವಿ.ಪ್ರ.ನಿ.ನಿ. 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವುದರಿಂದ ಅ.9ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಹಾಗೂ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸುವಂತೆ ಸೆಸ್ಕ್ ಇಲಾಖೆ ತಿಳಿಸಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…