ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು.
ಪಟ್ಟಣದ ಸವಾನ ಮನಸ್ಕರ ಬಳಗ ಸೌಹಾರ್ದ ನಾಗರಿಕರ ವೇದಿಕೆ, ಮುಸ್ಲಿಂ ಸಮುದಾಯದ ಮುಖಂಡರು, ವರ್ತಕರ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ವಿದ್ಯಾ ವಿಕಾಸ್ ಶಾಲೆಯ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನರು ಸಾಮೂಹಿಕವಾಗಿ ಬಾಲಕಿುಂ ಭಾವಚಿತ್ರವನ್ನಿಟ್ಟುಕೊಂಡು ಮೇಣದ ಬತ್ತಿ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೌನ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಸೌಹಾರ್ದ ನಾಗರಿಕರ ವೇದಿಕೆಯ ಅಧ್ಯಕ್ಷ ಎಂ.ಎನ್.ಮಹೇಶ್ಕುವಾರ್ ವಾತನಾಡಿ, ಇದೊಂದು ಘನಘೋರ ಘಟನೆ, ತಾಲ್ಲೂಕಿನಲ್ಲಿ ಇಂದು ಕರಾಳ ದಿನವಾಗಿದೆ. ಇಂತಹ ಘಟನೆಗಳು ಮರುಕಳಿಸಬಾರದು. ಮೃತ ಬಾಲಕಿುಂ ಸಾವಿಗೆ ನ್ಯಾಯ ನೀಡಬೇಕು. ಈ ಘಟನೆ ಇಡೀ ನಾಗರಿಕ ಸವಾಜ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ಇಂತಹ ಘಟನೆಗಳು ನಡೆುಂದಂತೆ ಮುಂದಿನ ದಿನದಲ್ಲಿ ಸೌಹಾರ್ದ ನಾಗರಿಕರ ವೇದಿಕೆ ವತಿಯಿಂದ ತಾಲ್ಲೂಕಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮುಕ್ತ, ದುಶ್ಚಟ ಮುಕ್ತ, ಪ್ರಜ್ಞಾವಂತ ಸವಾಜ ನಿರ್ವಾಣಕ್ಕೆ ಜನಜಾಗೃತಿ ನಡೆುಂಲಿದೆ.
ಇಂತಹ ಅವಾುಂಕ ಕೃತ್ಯಗಳ ಆರೋಪಿಗಳ ವಿರುದ್ಧ ನಮ್ಮ ಹೋರಾಟ ನಿರಂತರ ಎಂದರು.
ಈ ಸಂದರ್ಭದಲ್ಲಿ ಸವಾನ ಮನಸ್ಕರ ನೂರಾರು ಜನರು ಹಾಜರಿದ್ದರು.
ವಕೀಲರ ಸಂಘದ ಖಂಡನೆ
ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರ ಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣಯ ಕೈಗೊಂಡಿದೆ.
ಶಾಸಕರ ಭೇಟಿ: ಸಾಂತ್ವನ
ಬಾಲಕಿಯ ಮನೆಗೆ ಶಾಸಕ ಡಾ.ಕೆ.ಅನ್ನದಾನಿ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಬಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೆಳಿದರು.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…