ಜಿಲ್ಲೆಗಳು

ಬಾಲಕಿ ಮೇಲೆ ಅತ್ಯಾಚಾರ; ತಾಲ್ಲೂಕಿನಾದ್ಯಂತ ವ್ಯಾಪಕ ಆಕ್ರೋಶ

ಮಳವಳ್ಳಿ: ೧೦ ವರ್ಷದ ಬಾಲಕಿಯ ಮೇಲಿನ ಅವಾನುಷ ಕೃತ್ಯ ಖಂಡಿಸಿ ಪಟ್ಟಣದ ಸಮಸ್ತ ನಾಗರಿಕರು ಬುಧವಾರ ರಾತ್ರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಆವರಣದಿಂದ ಮೇಣದ ಬತ್ತಿ ಹಿಡಿದು ಮೌನ ಮೆರವಣಿಗೆ ನಡೆಸಿ ಮೃತ ಬಾಲಕಿಗೆ ಶಾಂತಿ ಕೋರಿದರು.

ಪಟ್ಟಣದ ಸವಾನ ಮನಸ್ಕರ ಬಳಗ ಸೌಹಾರ್ದ ನಾಗರಿಕರ ವೇದಿಕೆ, ಮುಸ್ಲಿಂ ಸಮುದಾಯದ ಮುಖಂಡರು, ವರ್ತಕರ ಸಂಘ, ಪ್ರಾಂತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ವಿದ್ಯಾ ವಿಕಾಸ್ ಶಾಲೆಯ ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಜನರು ಸಾಮೂಹಿಕವಾಗಿ ಬಾಲಕಿುಂ ಭಾವಚಿತ್ರವನ್ನಿಟ್ಟುಕೊಂಡು ಮೇಣದ ಬತ್ತಿ ಹಿಡಿದು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೌನ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಸೌಹಾರ್ದ ನಾಗರಿಕರ ವೇದಿಕೆಯ ಅಧ್ಯಕ್ಷ ಎಂ.ಎನ್.ಮಹೇಶ್‌ಕುವಾರ್ ವಾತನಾಡಿ, ಇದೊಂದು ಘನಘೋರ ಘಟನೆ, ತಾಲ್ಲೂಕಿನಲ್ಲಿ ಇಂದು ಕರಾಳ ದಿನವಾಗಿದೆ. ಇಂತಹ ಘಟನೆಗಳು ಮರುಕಳಿಸಬಾರದು. ಮೃತ ಬಾಲಕಿುಂ ಸಾವಿಗೆ ನ್ಯಾಯ ನೀಡಬೇಕು. ಈ ಘಟನೆ ಇಡೀ ನಾಗರಿಕ ಸವಾಜ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.
ಇಂತಹ ಘಟನೆಗಳು ನಡೆುಂದಂತೆ ಮುಂದಿನ ದಿನದಲ್ಲಿ ಸೌಹಾರ್ದ ನಾಗರಿಕರ ವೇದಿಕೆ ವತಿಯಿಂದ ತಾಲ್ಲೂಕಿನಾದ್ಯಂತ ಶಾಲಾ-ಕಾಲೇಜುಗಳಲ್ಲಿ ಡ್ರಗ್ಸ್ ಮುಕ್ತ, ದುಶ್ಚಟ ಮುಕ್ತ, ಪ್ರಜ್ಞಾವಂತ ಸವಾಜ ನಿರ್ವಾಣಕ್ಕೆ ಜನಜಾಗೃತಿ ನಡೆುಂಲಿದೆ.
ಇಂತಹ ಅವಾುಂಕ ಕೃತ್ಯಗಳ ಆರೋಪಿಗಳ ವಿರುದ್ಧ ನಮ್ಮ ಹೋರಾಟ ನಿರಂತರ ಎಂದರು.
ಈ ಸಂದರ್ಭದಲ್ಲಿ ಸವಾನ ಮನಸ್ಕರ ನೂರಾರು ಜನರು ಹಾಜರಿದ್ದರು.

ವಕೀಲರ ಸಂಘದ ಖಂಡನೆ

ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಅವಾನುಷ ಕೃತ್ಯವನ್ನು ತಾಲ್ಲೂಕು ವಕೀಲರ ಸಂಘ ಖಂಡಿಸಿ, ಆರೋಪಿ ಪರ ಯಾವ ವಕೀಲರೂ ವಕಾಲತ್ತು ವಹಿಸದಂತೆ ಖಂಡನಾ ನಿರ್ಣಯ ಕೈಗೊಂಡಿದೆ.

ಶಾಸಕರ ಭೇಟಿ: ಸಾಂತ್ವನ

ಬಾಲಕಿಯ ಮನೆಗೆ ಶಾಸಕ ಡಾ.ಕೆ.ಅನ್ನದಾನಿ ಬೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಮಾಜಿ ಸಚಿವ ಬಿ.ಸೋಮಶೇಖರ್ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿ ಸಾಂತ್ವನ ಹೆಳಿದರು.

 

andolanait

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

31 mins ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

33 mins ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

35 mins ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

38 mins ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

42 mins ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

46 mins ago