ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 2021ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…