ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 2021ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…