ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯ ಜಮೀನಿನಲ್ಲಿ ಬೆಳೆದಿದ್ದ ಸುಮಾರು 17 ಕೆ.ಜಿ ತೂಕದ ₹50,000 ಬೆಲೆ ಬಾಳುವ ಗಾಂಜಾ ಬೆಳೆಯನ್ನು ಅಬಕಾರಿ ಪೊಲೀಸರು ಸೋಮವಾರ ವಶಪಡಿಸಿಕೊಂಡರು.
ಗ್ರಾಮದ ಬೋರಲಿಂಗೇಗೌಡ ಅವರು ತಮ್ಮ ಜಮೀನಿನಲ್ಲಿ ಗಾಂಜಾ ಬೆಳೆದಿದ್ದರು.
ಮಂಡ್ಯ ಉಪ ಆಯುಕ್ತರ ಕಚೇರಿ ಎಸ್ಐ ನಾಗಭೂಷಣ್ ಹಾಗೂ ಕೆ.ಆರ್.ಪೇಟೆ ಅಬಕಾರಿ ಇನ್ಸ್ಪೆಕ್ಟರ್ ದೀಪಕ್ ನೇತೃತ್ವದಲ್ಲಿ ದಾಳಿ ನಡೆಸಿ ಗಾಂಜಾ ಸಮೇತ ಬೋರಲಿಂಗೇಗೌಡನನ್ನು ಬಂಧಿಸಿದರು.
ಎನ್ಡಿಪಿಎಸ್ ಅಡಿಯಲ್ಲಿ ಕೆ.ಆರ್. ಪೇಟೆ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಬಕಾರಿ ಎಸ್ಐ ನಾಗಭೂಷಣ್ ತಿಳಿಸಿದರು.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…