Mysore
28
light rain

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ ನದಿಗೆ 4917 ಕ್ಯೂಸೆಕ್ಸ್‌ಗೂ ಅಧಿಕ ನೀರು ಹೊರಬಿಡಲಾಗುತ್ತಿದೆ.

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕದ್ದುಮುಚ್ಚಿ ಕಾವೇರಿ ನೀರು ಹರಿಸಲಾಗುತ್ತಿದೆ ಎಂದು ರೈತರು ಆರೋಪಿಸಿದ್ದಾರೆ.

ಈ ಹಿಂದೆ ಕುಡಿಯುವ ನೀರು ಹಾಗೂ ನಾಲೆಗಳಿಗೆ ಸುಮಾರು 2000ದಿಂದ 2500 ಕ್ಯೂಸೆಕ್ಸ್‌ ನೀರು ಬಿಡಲಾಗುತ್ತಿತ್ತು. ಆದರೆ ಇದೀಗ ಏಕಾಏಕಿ ಹೊರಹರಿವಿನ ಪ್ರಮಾಣ ಹೆಚ್ಚಿಸಿರುವುದು ಯಾಕೆ ಎಂಬ ಪ್ರಶ್ನೆ ರೈತರಲ್ಲಿ ಉದ್ಭವಿಸಿದೆ.

Tags:
error: Content is protected !!