ಮಂಡ್ಯ: ಕಳ್ಳರು ರಾತ್ರೋರಾತ್ರಿ ಗಂಧದಮರಗಳನ್ನು ಕದ್ದಿರುವ ಘಟನೆ ನಗರದ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ಘಟನೆ.
ಶಾಲಾ ಆಡಳಿತ ಮಂಡಳಿ ಆವರಣದಲ್ಲಿ ಬೆಳೆಸಿದ್ದ ಸುಮಾರು 5 ಗಂಧದ ಮರಗಳನ್ನು ತಡರಾತ್ರಿ ಶಾಲೆಗೆ ಲಗ್ಗೆ ಇಟ್ಟ 5 ರಿಂದ 6 ಜನ ಕಳ್ಳರು ಕದ್ದೊಯ್ದಿದ್ದಾರೆ. ಏಕಾಏಕಿ ಶಾಲಾ ಆವರಣಕ್ಕೆ ನುಗ್ಗಿದ ಕಳ್ಳರು ಕಾವಲುಗಾರರನ್ನು ಬೆದರಿಸಿ ಗಂಧಧ ಮರಗಳನ್ನು ಕಳವು ಮಾಡಿದ್ದಾರೆ.
ಸುಮಾರು 10 ವರ್ಷ ವಯಸ್ಸಿನ ಮರಗಳು ಕಳ್ಳರ ಪಾಲಾಗಿದ್ದು, ಮರಗಳ ಕಳ್ಳತನ ಕುರಿತು ಮಂಡ್ಯದ ಪಶ್ಚಿಮ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…
ಮೈಸೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…
ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಭೇಟಿ ನೀಡಿ ತಾಯಿಗೆ ವಿಶೇಷ ಪೂಜೆ…
ಬೆಂಗಳೂರು: ಕೆ.ಆರ್.ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಪ್ರಕರಣ ರದ್ದು…