ಮಂಡ್ಯ: ಕಳ್ಳರು ರಾತ್ರೋರಾತ್ರಿ ಗಂಧದಮರಗಳನ್ನು ಕದ್ದಿರುವ ಘಟನೆ ನಗರದ ಚಾಮುಂಡೇಶ್ವರಿ ನಗರದ 22 ಸೆಕೆಂಡ್ ಸೆಂಚುರಿ ಪಬ್ಲಿಕ್ ಶಾಲೆಯಲ್ಲಿ ಘಟನೆ.
ಶಾಲಾ ಆಡಳಿತ ಮಂಡಳಿ ಆವರಣದಲ್ಲಿ ಬೆಳೆಸಿದ್ದ ಸುಮಾರು 5 ಗಂಧದ ಮರಗಳನ್ನು ತಡರಾತ್ರಿ ಶಾಲೆಗೆ ಲಗ್ಗೆ ಇಟ್ಟ 5 ರಿಂದ 6 ಜನ ಕಳ್ಳರು ಕದ್ದೊಯ್ದಿದ್ದಾರೆ. ಏಕಾಏಕಿ ಶಾಲಾ ಆವರಣಕ್ಕೆ ನುಗ್ಗಿದ ಕಳ್ಳರು ಕಾವಲುಗಾರರನ್ನು ಬೆದರಿಸಿ ಗಂಧಧ ಮರಗಳನ್ನು ಕಳವು ಮಾಡಿದ್ದಾರೆ.
ಸುಮಾರು 10 ವರ್ಷ ವಯಸ್ಸಿನ ಮರಗಳು ಕಳ್ಳರ ಪಾಲಾಗಿದ್ದು, ಮರಗಳ ಕಳ್ಳತನ ಕುರಿತು ಮಂಡ್ಯದ ಪಶ್ಚಿಮ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…