ಮಂಡ್ಯ

ಮಳವಳ್ಳಿ| ಕಲ್ಕುಣಿ ಗ್ರಾಮದಲ್ಲಿ 9 ದಿನಗಳ ಕಾಲ ಜಾತ್ರಾ ಮಹೋತ್ಸವ

ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.

ಗ್ರಾಮದ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ ಕನ್ನಕಡ್ಡಯ್ಯ, ಶ್ರೀ ಮುಖದ ದೇವರು, ಶ್ರೀ ಮೂಗದೇವಮ್ಮ, ಶ್ರೀ ಪಟ್ಟದಮ್ಮ, ಅವರ ದೊಡ್ಡಹಬ್ಬ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.

ಈ ಗ್ರಾಮದಲ್ಲಿ ಅಶೋಕ ಚಕ್ರವರ್ತಿ ಅವರ ಕಾಲದ ದೇವಸ್ಥಾನಗಳು, ವೀರಕಲ್ಲು, ಶಾಸನಗಳು ಪತ್ತೆಯಾಗಿದ್ದು, ಸಾಕಷ್ಟು ಪ್ರಚಲಿತಗೊಂಡಿವೆ. ಈ ಗ್ರಾಮದಲ್ಲಿ ಹಲವು ದೇವಸ್ಥಾನಗಳಿದ್ದು, ಒಂದು ವಾರ ತೀರ್ಥಕ್ಷೇತ್ರವಾಗಲಿದೆ. ಈ ಹಬ್ಬಕ್ಕೆ 48 ಗ್ರಾಮದ ಜನರು ಬಂದು ಹಬ್ಬ ಆಚರಣೆ ಮಾಡುವ ಪ್ರತೀತಿಯಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

2 hours ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

5 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

6 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

6 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

6 hours ago