ಮಳವಳ್ಳಿ: ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.
ಗ್ರಾಮದ ಪ್ರಸಿದ್ಧ ಶ್ರೀ ಮಹಾಶಕ್ತಿ ಮಂಚದ ಕಾಳಿಕಾಂಭ, ಶ್ರೀ ವಿಜಯನಗರೇಶ್ವರಿ, ಶ್ರೀ ಹಿರಿಯ ಮಂಚದ ಕಾಳಿಕಾಂಭ, ಶ್ರೀ ಮನೆಯಮ್ಮ, ಶ್ರೀ ಬೆಟ್ಟದ ಅರಸಮ್ಮ, ಶ್ರೀ ಕನ್ನಕಡ್ಡಯ್ಯ, ಶ್ರೀ ಮುಖದ ದೇವರು, ಶ್ರೀ ಮೂಗದೇವಮ್ಮ, ಶ್ರೀ ಪಟ್ಟದಮ್ಮ, ಅವರ ದೊಡ್ಡಹಬ್ಬ ಜನವರಿ.15ರಿಂದ 23ರವರೆಗೆ 9 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದೆ.
ಈ ಗ್ರಾಮದಲ್ಲಿ ಅಶೋಕ ಚಕ್ರವರ್ತಿ ಅವರ ಕಾಲದ ದೇವಸ್ಥಾನಗಳು, ವೀರಕಲ್ಲು, ಶಾಸನಗಳು ಪತ್ತೆಯಾಗಿದ್ದು, ಸಾಕಷ್ಟು ಪ್ರಚಲಿತಗೊಂಡಿವೆ. ಈ ಗ್ರಾಮದಲ್ಲಿ ಹಲವು ದೇವಸ್ಥಾನಗಳಿದ್ದು, ಒಂದು ವಾರ ತೀರ್ಥಕ್ಷೇತ್ರವಾಗಲಿದೆ. ಈ ಹಬ್ಬಕ್ಕೆ 48 ಗ್ರಾಮದ ಜನರು ಬಂದು ಹಬ್ಬ ಆಚರಣೆ ಮಾಡುವ ಪ್ರತೀತಿಯಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…