ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ.
ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು ನಾಲ್ಕು ಕೆ.ಜಿ. ತೂಕವಿದ್ದು, ಇದನ್ನು ಗೌರಿ ಮೀನು ಎನ್ನಲಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದೊಂದು ಅಪರೂಪದ ತಳಿಯಾಗಿದ್ದು, ವಳಗೆರೆ ಮೆಣಸ ಗ್ರಾಮದ ರಾಜು ಎಂಬವರು ನಾಲ್ಕು ಕೆ.ಜಿ. ತೂಕವಿದ್ದ ಗೌರಿ ಮೀನನ್ನು ಒಂದು ಸಾವಿರ ರೂ. ನೀಡಿ ಖರೀದಿಸಿದ್ದಾರೆ. ಬಂಗಾರ ಬಣ್ಣದ ಗೌರಿ ಮೀನು ಮುಳ್ಳುಗಳಿಲ್ಲದೆ ತಿನ್ನಲು ರುಚಿಕರವಾದ ಸ್ವಾದಿಷ್ಟವಾಗಿದೆ. ಈ ಮೀನಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ ಎಂದು ಮೀನು ಮಾರಾಟಗಾರ ಬಲೆ ರಾಮು ತಿಳಿಸಿದ್ದಾರೆ.
ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ. ಈ ಕುರಿತು…
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್ಗಳಿಗೆ ಎಲ್ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…