ಮಂಡ್ಯ

ಬಲೆಗೆ ಬಿದ್ದ ಬಂಗಾರ ಬಣ್ಣದ ಮೀನು

ಕೆ.ಆರ್.ಪೇಟೆ : ಪಟ್ಟಣದ ದೇವಿರಮ್ಮಣ್ಣಿ ಕೆರೆಯಲ್ಲಿ ಸೋಮವಾರ ಮುಂಜಾನೆ ಮೀನು ಹಿಡಿಯಲು ಹೋದ ಮೀನುಗಾರ ರಾಮಚಂದ್ರನಾಯಕ ಎಂಬವರ ಬಲೆಗೆ ಅಪರೂಪದ ಬಂಗಾರದ ಬಣ್ಣದ ಮೀನು ಸಿಕ್ಕಿದೆ.

ವಿಷಯ ತಿಳಿಯುತ್ತಲೇ ಸುತ್ತಮುತ್ತಲ ಜನತೆ ಮೀನನ್ನು ನೋಡಲು ಮುಗಿಬಿದ್ದರು. ಈ ಬಂಗಾರದ ಬಣ್ಣದ ಮೀನು ನಾಲ್ಕು ಕೆ.ಜಿ. ತೂಕವಿದ್ದು, ಇದನ್ನು ಗೌರಿ ಮೀನು ಎನ್ನಲಾಗುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇದೊಂದು ಅಪರೂಪದ ತಳಿಯಾಗಿದ್ದು, ವಳಗೆರೆ ಮೆಣಸ ಗ್ರಾಮದ ರಾಜು ಎಂಬವರು ನಾಲ್ಕು ಕೆ.ಜಿ. ತೂಕವಿದ್ದ ಗೌರಿ ಮೀನನ್ನು ಒಂದು ಸಾವಿರ ರೂ. ನೀಡಿ ಖರೀದಿಸಿದ್ದಾರೆ. ಬಂಗಾರ ಬಣ್ಣದ ಗೌರಿ ಮೀನು ಮುಳ್ಳುಗಳಿಲ್ಲದೆ ತಿನ್ನಲು ರುಚಿಕರವಾದ ಸ್ವಾದಿಷ್ಟವಾಗಿದೆ. ಈ ಮೀನಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ ಇದೆ ಎಂದು ಮೀನು ಮಾರಾಟಗಾರ ಬಲೆ ರಾಮು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

8 mins ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

12 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

22 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

27 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

29 mins ago