ಮಂಡ್ಯ

ಶ್ರೀರಂಗಪಟ್ಟಣದಲ್ಲಿ ಬರೋಬ್ಬರಿ 9.20 ಲಕ್ಷಕ್ಕೆ ಮಾರಾಟವಾದ ಹಳ್ಳಿಕಾರ್ ಎತ್ತು

ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್‌ ಎತ್ತನ್ನು ಸಾಕಿದ್ದರು.

ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ.

ಜಾಗ್ವಾರ್ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್‌ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಈ ಜಾಗ್ವಾರ್ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

8 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

8 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

8 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

9 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

9 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

12 hours ago