ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್ ಎತ್ತನ್ನು ಸಾಕಿದ್ದರು.
ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು ಮೂಲದ ಸರವಣಪಟ್ಟಿ ಗ್ರಾಮದ ಸಿರವೈ ತಂಬಿ 9.20 ಲಕ್ಷ ರೂ.ಗಳಿಗೆ ಖರೀದಿಸಿದ್ದಾರೆ.
ಜಾಗ್ವಾರ್ ಹೆಸರಿನ ಈ ಎತ್ತು ಹೊರ ರಾಜ್ಯಗಳಲ್ಲೂ ಎತ್ತಿನಗಾಡಿ ಸ್ಪರ್ಧೆಯಲ್ಲಿ ಪಾಲ್ಗೊಂಡು ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿತ್ತು. ತಮಿಳುನಾಡಿನಲ್ಲೂ ಪ್ರಶಸ್ತಿ ಗೆದ್ದು ಅಭಿಮಾನಿಗಳ ಮೆಚ್ಚುಗೆ ಗಳಿಸಿತ್ತು. ರೇಸ್ನಲ್ಲಿ ಕಣಕ್ಕಿಳಿದರೆ ಅಬ್ಬರಿಸುತ್ತಿದ್ದ ಈ ಜಾಗ್ವಾರ್ ವೇಗಕ್ಕೆ ಮನಸೋತ ತಮಿಳುನಾಡಿನ ವ್ಯಕ್ತಿ 9.20 ಲಕ್ಷ ರೂ. ನೀಡಿ ಖರೀದಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…