ಮಂಡ್ಯ : ಕಾಡಿನಿಂದ ನಾಡಿಗೆ ಲಗ್ಗೆ ಇಟ್ಟಿರುವ ಕಾಡಾನೆಗಳು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ.
ಮದ್ದೂರಿನಲ್ಲಿ ನೆನ್ನೆಯಷ್ಟೆ ಹೊಳೆ ಆಂಜನೇಯ ದೇವಸ್ಥಾನದ ಬಳಿ 9 ಆನೆಗಳ ಗುಂಪು ಪ್ರತ್ಯಕ್ಷದ ಬಳಿಕ ನಾಲ್ಕು ಆನೆಗಳ ಮತ್ತೊಂದು ಗುಂಪು ಕಾಣಿಸಿಕೊಂಡಿದ್ದು, ನಾಲ್ಕು ಆನೆಗಳು ಇರುವ ತಂಡ ನೀರಿನಲ್ಲಿ ಆಟವಾಡುತ್ತಿವೆ.
ಕಾಡಿಗೆ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲೇ ಅಧಿಕಾರಿಗಳು ಠಿಕಾಣಿ ಹೂಡಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿದ್ದಾರೆ.
ಆನೆಗಳ ನೋಡಲು ಸುತ್ತಮುತ್ತಲಿನ ಗ್ರಾಮದ ಜನರು ಮುಗಿಬೀಳುತ್ತಿದ್ದಾರೆ.
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…
ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…
‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…