ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು.
ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್, ಶಾಸಕ ದರ್ಶನ್ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೋಷ ನಿವಾರಣೆಗೆ ತಡೆ ಒಡೆಸಿದರು.
ದರ್ಶನ್ ಒಳಿತಿಗೆ ಬಯಸಿ ಅವರ ಕುಟುಂಬದವರು ಅಹಲ್ಯಾದೇವಿ ಮಾರಮ್ಮನಿಗೆ ಹರಕೆ ಹೊತ್ತಿದ್ದರು. ಅದರಂತೆ ಹರಕೆ ತೀರಿಸಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸೆಲ್ಫಿಗೆ ನೂಕು ನುಗ್ಗಲು
ದರ್ಶನ್ ದೇವಾಯಲಕ್ಕೆ ಭೇಟಿ ನೀಡುತ್ತಿರುವುದು ತಿಳಿದ ಅಭಿಮಾನಿಗಳು ನಟನ ಜೊತೆಗೆ ಸೆಲ್ಫಿಗೆ ನೂಕು ನುಗ್ಗಲು ಉಂಟು ಮಾಡಿದರು. ಪೋಟೊ ತೆಗೆಸಿಕೊಳ್ಳಲು ಪ್ರಯತ್ನಿಸಿದರು ಆದರೆ ಪೊಲೀಸರು ಅವಕಾಶ ನೀಡಲಿಲ್ಲ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…