ಮಂಡ್ಯ: ಲೋಕಾಯುಕ್ತ ಅಧಿಕಾರಿಗಳ ಪೋಸ್ಟಿಂಗ್ ಸಿಎಂ ಸಿದ್ದರಾಮಯ್ಯರ ಕೈಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಮುಡಾ ಕೇಸನ್ನು ಸಿಬಿಐಗೆ ವಹಿಸೋದು ಬೇಡ ಅಂತ ಕೋರ್ಟ್ ರಿಜೆಕ್ಟ್ ಮಾಡಿತು. ಇದರ ಅರ್ಥ ಏನು? ಇದೆಲ್ಲ ಎಲ್ಲರಿಗೂ ಗೊತ್ತಿರುವ ಸತ್ಯ. ಇಡಿ ಬಿಜೆಪಿ ಕೈಕೆಳಗಿದೆ. ಒಂದು ವೇಳೆ ಇಡಿ ತನಿಖೆ ಮಾಡಿಸಿದ್ರು ಅದರಿಂದ ಹೊರ ಬರಲಿದ್ದೇವೆ. ಬಿಜೆಪಿಯವರು ಸಿದ್ದರಾಮಯ್ಯ ಯಾವ ಭ್ರಷ್ಟಾಚಾರದಲ್ಲೂ ಸಿಗುತ್ತಿಲ್ಲ ಎಂದು ಹುಡುಕ್ತಿದ್ದಾರೆ. ಇಡಿ, ಸಿಬಿಐ, ಲೋಕಾಯುಕ್ತದಲ್ಲಿ ತನಿಖೆ ಮಾಡಿದ್ರು ಏನು ಸಿಗಲ್ಲ ಎಂದರು.
ಇನ್ನು ಸಿಎಂ ಹಾಗೂ ರಾಜ್ಯಪಾಲರ ನಕಲಿ ಪತ್ರ ಸೃಷ್ಟಿಸಿ ಕೋಟ್ಯಾಂತರ ರೂ ವಂಚನೆ ಮಾಡಿರುವ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವೆಂಕಟೇಶ್ ಅರೆಸ್ಟ್ ಆಗಿದ್ದಾನೆ. 100% ಈ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಲಾಗಿದೆ. ಆರೋಪಿ ಮೇಲೆ ಕಠಿಣ ಕ್ರಮ ಜರುಗಲಿದೆ ಎಂದರು.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…