ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ ಸಂಚಿಕೆ ಸಾರ್ಥಕ ಪಯಣ ಪ್ರತಿಯನ್ನು ಅನಾವರಣ ಮಾಡುವ ಮೂಲಕ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಂದೋಲನ ದಿನಪತ್ರಿಕೆ ನಡೆದು ಬಂದ ಹಾದಿಯ ಬಗ್ಗೆ ಎಲ್ಲರೊಂದಿಗೆ ಖುಷಿ ಹಂಚಿಕೊಂಡಿದ್ದಾರೆ.
ಈ ಮೂಲಕ ಗಣ್ಯಾತಿಗಣ್ಯರು ಆಂದೋಲನ ದಿನಪತ್ರಿಕೆಯ 52ನೇ ವಾರ್ಷಿಕೋತ್ಸವಕ್ಕೆ ಶುಭಕೋರುತ್ತಿದ್ದು, ಆಂದೋಲನ ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಶುಭ ಹಾರೈಸುತ್ತಿದ್ದಾರೆ.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…