ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ ಸಂಚಿಕೆ ಸಾರ್ಥಕ ಪಯಣ ಪ್ರತಿಯನ್ನು ಅನಾವರಣ ಮಾಡುವ ಮೂಲಕ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಂದೋಲನ ದಿನಪತ್ರಿಕೆ ನಡೆದು ಬಂದ ಹಾದಿಯ ಬಗ್ಗೆ ಎಲ್ಲರೊಂದಿಗೆ ಖುಷಿ ಹಂಚಿಕೊಂಡಿದ್ದಾರೆ.
ಈ ಮೂಲಕ ಗಣ್ಯಾತಿಗಣ್ಯರು ಆಂದೋಲನ ದಿನಪತ್ರಿಕೆಯ 52ನೇ ವಾರ್ಷಿಕೋತ್ಸವಕ್ಕೆ ಶುಭಕೋರುತ್ತಿದ್ದು, ಆಂದೋಲನ ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಶುಭ ಹಾರೈಸುತ್ತಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…