ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ ಸಂಚಿಕೆ ಸಾರ್ಥಕ ಪಯಣ ಪ್ರತಿಯನ್ನು ಅನಾವರಣ ಮಾಡುವ ಮೂಲಕ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಂದೋಲನ ದಿನಪತ್ರಿಕೆ ನಡೆದು ಬಂದ ಹಾದಿಯ ಬಗ್ಗೆ ಎಲ್ಲರೊಂದಿಗೆ ಖುಷಿ ಹಂಚಿಕೊಂಡಿದ್ದಾರೆ.
ಈ ಮೂಲಕ ಗಣ್ಯಾತಿಗಣ್ಯರು ಆಂದೋಲನ ದಿನಪತ್ರಿಕೆಯ 52ನೇ ವಾರ್ಷಿಕೋತ್ಸವಕ್ಕೆ ಶುಭಕೋರುತ್ತಿದ್ದು, ಆಂದೋಲನ ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಶುಭ ಹಾರೈಸುತ್ತಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…