ಮಂಡ್ಯ: ಆಂದೋಲನ ದಿನಪತ್ರಿಕೆಗೆ 52ರ ವಾರ್ಷಿಕೋತ್ಸವಕ್ಕೆ ಮನೆಮಾಡಿದ್ದು, ಗಣ್ಯಾತಿಗಣ್ಯರು ವಿವಿಧ ರೀತಿಯಲ್ಲಿ ಶುಭ ಕೋರಿದ್ದಾರೆ.
ಈ ಹಿನ್ನೆಲೆಯಲ್ಲಿ ಕೃಷಿ ಸಚಲುವ ಚಲುವರಾಯಸ್ವಾಮಿ ಅವರು ಕೂಡ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದ್ದು, ಮಂಡ್ಯ ಜಿಲ್ಲೆ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಆಂದೋಲನ ಪತ್ರಿಕೆಯ ವಿಶೇಷ ಸಂಚಿಕೆ ಸಾರ್ಥಕ ಪಯಣ ಪ್ರತಿಯನ್ನು ಅನಾವರಣ ಮಾಡುವ ಮೂಲಕ ಆಂದೋಲನ ದಿನಪತ್ರಿಕೆಗೆ ಶುಭ ಕೋರಿದರು. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಂದೋಲನ ದಿನಪತ್ರಿಕೆ ನಡೆದು ಬಂದ ಹಾದಿಯ ಬಗ್ಗೆ ಎಲ್ಲರೊಂದಿಗೆ ಖುಷಿ ಹಂಚಿಕೊಂಡಿದ್ದಾರೆ.
ಈ ಮೂಲಕ ಗಣ್ಯಾತಿಗಣ್ಯರು ಆಂದೋಲನ ದಿನಪತ್ರಿಕೆಯ 52ನೇ ವಾರ್ಷಿಕೋತ್ಸವಕ್ಕೆ ಶುಭಕೋರುತ್ತಿದ್ದು, ಆಂದೋಲನ ಇನ್ನೂ ಹೆಚ್ಚಿನ ಯಶಸ್ಸು ಪಡೆಯಲಿ ಎಂದು ಶುಭ ಹಾರೈಸುತ್ತಿದ್ದಾರೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…