ಮಂಡ್ಯ

ಕೆಆರ್‌ಎಸ್ ಒಳಹರಿವಿನಲ್ಲಿ ಮತ್ತೆ ಕುಸಿತ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ.

ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ ಒಳ ಹರಿವು ಇತ್ತು. ಕಳೆದ ಮೂರು ದಿನಗಳಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ ಡ್ಯಾಂ ನೀರಿನ ಮಟ್ಟ 100 ಅಡಿಗಳಷ್ಟು ಏರಿಕೆ ಕಂಡಿತ್ತು. ಅಷ್ಟರಲ್ಲೇ ಈಗ ಮತ್ತೆ ಒಳಹರಿವು ಕುಸಿದಿದೆ.

ಕೆಲವು ದಿನಗಳಿಂದ 97 ಅಡಿಗೆ ಕುಸಿದಿದ್ದ ನೀರಿನ ಮಟ್ಟ. 20 ಟಿಎಂಸಿಯಿಂದ 23 ಟಿಎಂಸಿಗೆ ಏರಿಕೆಯಾಗಿದೆ. ಪ್ರಸ್ತುತ ಡ್ಯಾಂನಿಂದ ತಮಿಳುನಾಡಿಗೆ 1489 ಕ್ಯೂಸೆಕ್ ಬಿಡುಗಡೆ ಮಾಡಲಾಗುತ್ತಿದೆ.‌

lokesh

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

7 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

7 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

7 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

8 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

8 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

8 hours ago