ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ.
ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ ಒಳ ಹರಿವು ಇತ್ತು. ಕಳೆದ ಮೂರು ದಿನಗಳಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ ಡ್ಯಾಂ ನೀರಿನ ಮಟ್ಟ 100 ಅಡಿಗಳಷ್ಟು ಏರಿಕೆ ಕಂಡಿತ್ತು. ಅಷ್ಟರಲ್ಲೇ ಈಗ ಮತ್ತೆ ಒಳಹರಿವು ಕುಸಿದಿದೆ.
ಕೆಲವು ದಿನಗಳಿಂದ 97 ಅಡಿಗೆ ಕುಸಿದಿದ್ದ ನೀರಿನ ಮಟ್ಟ. 20 ಟಿಎಂಸಿಯಿಂದ 23 ಟಿಎಂಸಿಗೆ ಏರಿಕೆಯಾಗಿದೆ. ಪ್ರಸ್ತುತ ಡ್ಯಾಂನಿಂದ ತಮಿಳುನಾಡಿಗೆ 1489 ಕ್ಯೂಸೆಕ್ ಬಿಡುಗಡೆ ಮಾಡಲಾಗುತ್ತಿದೆ.
ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ ಚಾಮರಾಜನಗರ: ಬಿಸಿಲ ತಾಪ…
ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…
ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…