ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಕೆಆರ್ಎಸ್ ಡ್ಯಾಂಗೆ ಹರಿದು ಬರುತ್ತಿದ್ದ ನೀರಿನ ಒಳಹರಿವಿನ ಪ್ರಮಾಣ ಮತ್ತೆ ಕುಸಿತ ಕಂಡಿದೆ.
ಇಂದಿನ ಒಳಹರಿವು 5861 ಕ್ಯೂಸೆಕ್ ಆಗಿದ್ದು, ಮಂಗಳವಾರ 11,800 ಕ್ಯೂಸೆಕ್ ಮತ್ತು ಬುಧವಾರ 9,052 ಕ್ಯೂಸೆಕ್ ಒಳ ಹರಿವು ಇತ್ತು. ಕಳೆದ ಮೂರು ದಿನಗಳಿಂದ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದ ಡ್ಯಾಂ ನೀರಿನ ಮಟ್ಟ 100 ಅಡಿಗಳಷ್ಟು ಏರಿಕೆ ಕಂಡಿತ್ತು. ಅಷ್ಟರಲ್ಲೇ ಈಗ ಮತ್ತೆ ಒಳಹರಿವು ಕುಸಿದಿದೆ.
ಕೆಲವು ದಿನಗಳಿಂದ 97 ಅಡಿಗೆ ಕುಸಿದಿದ್ದ ನೀರಿನ ಮಟ್ಟ. 20 ಟಿಎಂಸಿಯಿಂದ 23 ಟಿಎಂಸಿಗೆ ಏರಿಕೆಯಾಗಿದೆ. ಪ್ರಸ್ತುತ ಡ್ಯಾಂನಿಂದ ತಮಿಳುನಾಡಿಗೆ 1489 ಕ್ಯೂಸೆಕ್ ಬಿಡುಗಡೆ ಮಾಡಲಾಗುತ್ತಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…