ಮಂಡ್ಯ: ಗ್ರಾಮ ಒನ್ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆದಿನವಾಗಿದೆ. ಈ ಯೋಜನೆಯನ್ನು ಈಗಾಗಲೇ ಜಾರಿಗೊಳಿಸಿ ಯಶಸ್ವಿಯಾಗಿದ್ದು, ಸರ್ಕಾರವು ಈಗ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ “ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯೋಜನೆಯನ್ನು ವಿಸ್ತರಿಸಿದೆ.
ಗ್ರಾಮ ಒನ್’ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಯೋಜನೆ ಅಡಿಯಲ್ಲಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಈ ಯೋಜನೆ ಅಡಿಯಲ್ಲಿ ನಾಗರೀಕ ಸೇವೆಗಳನ್ನು ಪಡೆಯಬಹುದು.
ಅರ್ಜಿಯನ್ನು ಸಲ್ಲಿಸುವವರು https://kal-mys.gramaone.karnataka.gov.in/index.php/applicant-registration-initial-step ವೆಬ್ ಸೈಟ್ ಮೂಲಕ ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ನಾಳೆ(ಫೆ.12) ಭಾರತ್ ಬಂದ್ಗೆ ಕರೆ ನೀಡಲಾಗಿದೆ.…
ಹೊಸದಿಲ್ಲಿ : ‘ರಾಷ್ಟ್ರಗೀತೆ’ಗೂ ಮುನ್ನ ‘ವಂದೇ ಮಾತರಂ’ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಕಾಂಗ್ರೆಸ್ ಕೈಬಿಟ್ಟಿದ್ದ ಚರಣಗಳ ಮರುಸೇರ್ಪಡೆಗೊಳಿಸಿದೆ.…
ಮೈಸೂರು : ಇಂದಿನ ಯುವಜನತೆ ಪುಸ್ತಕಗಳಿಗೆ ಸೀಮಿತವಾಗದೆ, ಮಹಾತ್ಮರ ಚಿಂತನೆಗಳಿಂದ ಪ್ರೇರಣೆ ಪಡೆದು ಆತ್ಮಸ್ಥೈರ್ಯದಿಂದ ಬದುಕು ಕಟ್ಟಿಕೊಳ್ಳಬೇಕು ಎಂದು ಮೈಸೂರು…
ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ. ಸೈಬರ್ ಭದ್ರತೆಯು ಈಗ ಕೇವಲ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಶಾಲಾ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾದಿಗಳು ಪಾದಯಾತ್ರೆಯ…