ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಾವಿರಕ್ಕೂ ಹೆಚ್ಚು ರೈತು ಆತ್ಮಹತ್ಯೆಯಾಗಿದೆ. ಇದನ್ನು ಕಂಡು ನನಗೆ ಅತೀವ ದುಖಃ ಉಂಟಾಗಿದೆ ಎಂದು ಹೇಳಿದರು.
ನಿಮ್ಮೆಲ್ಲರ ನಿರೀಕ್ಷೆಯಂತೆ ನಾನು ನನಗೂ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಭರವಸೆ ಇತ್ತು. ಆದರೆ ಆ ಖಾತೆ ಸಿಗಲಿಲ್ಲ. ದೇವರು ನನಗೆ ಮುಂದೆ ಇನ್ನು ದೊಡ್ಡ ಮಟ್ಟದ ಶಕ್ತಿ ಕೊಡುತ್ತಾನೆ ಎಂಬ ನಂಬಿಕೆ ಇದೆ. ಮಂಡ್ಯದ ನನ್ನ ಗೆಲುವು ಜನತೆಯ ಗೆಲುವು. ಕುಮಾರಣ್ಣ ಗೆದ್ದರೆ ಮಂಡ್ಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಉಪಯೋಗ ಎಂದು ನೀವೇ ಆಯ್ಕೆ ಮಾಡಿದ್ದಿರಿ. ಅಧಿಕಾರಕ್ಕೆ ಬಂದ ನಂತರ ರೈತರ ನೆರವಿಗೆ ಬರ್ತೀನಿ ಎಂದಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…