ಮಂಡ್ಯ: ತಮಗೆ ಕೇಂದ್ರದಲ್ಲಿ ಕೃಷಿ ಖಾತೆ ಕೈತಪ್ಪಿದ್ದಕ್ಕೆ ಜೆಡಿಎಸ್ ರಾಜ್ಯಾದ್ಯಕ್ಷ ಎಚ್.ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಭಾನುವಾರ(ಜು.15)ಪಾಂಡವಪುರದಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ ತಮಗೆ ಕೃಷಿ ಖಾತೆ ಸಿಗದೆ ಇರುವ ನೋವು ಹೊರಹಾಕಿ, ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಸಾವಿರಕ್ಕೂ ಹೆಚ್ಚು ರೈತು ಆತ್ಮಹತ್ಯೆಯಾಗಿದೆ. ಇದನ್ನು ಕಂಡು ನನಗೆ ಅತೀವ ದುಖಃ ಉಂಟಾಗಿದೆ ಎಂದು ಹೇಳಿದರು.
ನಿಮ್ಮೆಲ್ಲರ ನಿರೀಕ್ಷೆಯಂತೆ ನಾನು ನನಗೂ ಕೇಂದ್ರದಲ್ಲಿ ಕೃಷಿ ಸಚಿವನಾಗುವ ಭರವಸೆ ಇತ್ತು. ಆದರೆ ಆ ಖಾತೆ ಸಿಗಲಿಲ್ಲ. ದೇವರು ನನಗೆ ಮುಂದೆ ಇನ್ನು ದೊಡ್ಡ ಮಟ್ಟದ ಶಕ್ತಿ ಕೊಡುತ್ತಾನೆ ಎಂಬ ನಂಬಿಕೆ ಇದೆ. ಮಂಡ್ಯದ ನನ್ನ ಗೆಲುವು ಜನತೆಯ ಗೆಲುವು. ಕುಮಾರಣ್ಣ ಗೆದ್ದರೆ ಮಂಡ್ಯಕ್ಕೆ ಮಾತ್ರವಲ್ಲ, ಇಡೀ ರೈತ ಸಮುದಾಯಕ್ಕೆ ಉಪಯೋಗ ಎಂದು ನೀವೇ ಆಯ್ಕೆ ಮಾಡಿದ್ದಿರಿ. ಅಧಿಕಾರಕ್ಕೆ ಬಂದ ನಂತರ ರೈತರ ನೆರವಿಗೆ ಬರ್ತೀನಿ ಎಂದಿದ್ದೆ. ಅದಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಅವರು ಹೇಳಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…