assistence family
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಲ್ಲೇನಹಳ್ಳಿ ಗ್ರಾಮದ ದೇವರಾಜು ಎಂಬವರಿಗೆ ಸೇರಿದ ಮನೆಯಲ್ಲಿ ಇತ್ತೀಚೆಗೆ ಗ್ಯಾಸ್ ಸಿಲಿಂಡರ್ ಸ್ಛೋಟಗೊಂಡು ಭಾಗಶಃ ಸುಟ್ಟು ಹೋಗಿ ಲಕ್ಷಾಂತರ ರೂ.ಗಳು ನಷ್ಟವಾಗಿತ್ತು.
ಈ ಘಟನೆ ವಿಷಯ ತಿಳಿದ ಮಿತ್ರ ಫೌಂಡೇಷನ್ ಅಧ್ಯಕ್ಷರು ಹಾಗೂ ಸಮಾಜ ಸೇವಕ ವಿಜಯ್ ರಾಮೇಗೌಡ ಅವರು, ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿ, ನೊಂದ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಈ ವೇಳೆ ಬಲ್ಲೇನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಸಿ.ರಮೇಶ್ ಮಾತನಾಡಿ, ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ತಮ್ಮದೇ ರೀತಿಯಲ್ಲಿ ಸಹಾಯ, ಸಹಕಾರ ಮಾಡುತ್ತಿರುವ ಬೂಕನಕೆರೆ ಗ್ರಾಮದ ಮಿತ್ರ ಫೌಂಡೇಷನ್ ಅಧ್ಯಕ್ಷರಾದ ವಿಜಯ್ ರಾಮೇಗೌಡ ಅವರು ಸಮಾಜ ಸೇವೆಯ ಮೂಲಕ ತಾಲ್ಲೂಕಿನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ ಎಂದರು.
ಜಿಪಂ ಮಾಜಿ ಸದಸ್ಯ ಕೋಡಿಮಾರನಹಳ್ಳಿ ಎಲ್.ದೇವರಾಜು, ಬಲ್ಲೇನಹಳ್ಳಿ ಪಿಎಸಿಸಿಎಸ್ ಅಧ್ಯಕ್ಷ ಡಿ.ವಿ.ಕುಮಾರ್, ಗುತ್ತಿಗೆದಾರ ಬಿ.ಎಸ್.ರಾಮು, ಗ್ರಾಪಂ ಮಾಜಿ ಅಧ್ಯಕ್ಷ ನಾಗರಾಜು, ಗ್ರಾಪಂ ಮಾಜಿ ಸದಸ್ಯ ಮಹಾದೇವ್, ಡೇರಿ ಮಾಜಿ ಅಧ್ಯಕ್ಷ ಸ್ವಾಮಿಗೌಡ ಹಾಜರಿದ್ದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…