ಮಂಡ್ಯ: ತ್ರಿವಿಧ ದಾಸೋಹದ ಮೂಲಕ ಆದಿಚುಂಚನಗಿರಿ ಮಠ ಪ್ರಸಿದ್ಧಿ ಪಡೆದಿದೆ. ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದು ಸಂತಸ ತಂದಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಣ್ಣಿಸಿದರು.
ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಎಚ್ಡಿಕೆ, ಸಣ್ಣ ಮಠವನ್ನು ದೊಡ್ಡ ಮರವನ್ನಾಗಿ ಬೆಳೆಸಿದ್ದು, ಬಾಲಗಂಗಾಧರನಾಥರು. ರೈತರ ಮಕ್ಕಳ ಜ್ಞಾನಾರ್ಜನೆಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಜೋಳಿಗೆಯನ್ನು ಹಿಡಿದು ಆ ಮಠ ಕಟ್ಟಿದ್ದಾರೆ ಎಂದು ಸ್ಮರಿಸಿದರು.
ಬಾಲಗಂಗಾಧರನಾಥರ ಭೈರವೈಕ್ಯ ಮಂದಿರ ಉದ್ಘಾಟನೆಗೆ ಮೋದಿ ಅವರು ಆಗಮಿಸಿರುವುದು ಸಂತಸ. ಮೋದಿಯವರ ನಾಯಕತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳಿದರು.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…