ಮಂಡ್ಯ

ಹೂತಗೆರೆ ಗ್ರಾಮದಲ್ಲಿ ಕರಡಿ ಪ್ರತ್ಯಕ್ಷ..!

ಮದ್ದೂರು : ತಾಲೂಕಿನ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಗ್ರಾಮದ ಮನೆ ಯೊಂದರ ಬಳಿ ಕರಡಿ ಕಾಣಿಸಿಕೊಂಡಿದ್ದು,ಮನೆಯವರು ಕರಡಿಯನ್ನು ನೋಡಿಲ್ಲವಾದರೂ ಸಿಸಿ ಕ್ಯಾಮರಾದಲ್ಲಿ ಕರಡಿ ಅಡ್ಡಾಡುತ್ತಿರುವ ದೃಶ್ಯ ಸೆರೆಯಾಗಿದೆ.

ಮನೆಯ ಆವರಣ ಗೋಡೆಯ ಹೊರ ಭಾಗದಲ್ಲಿ ಕರಡಿ ಹಾದು ಹೋಗಿದ್ದು, ಬಯಲು ಪ್ರದೇಶದಲ್ಲಿ ಕಣ್ಮರೆಯಾಗಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ನೋಡುತ್ತಿದ್ದಾಗ ಕರಡಿ ಪ್ರತ್ಯಕ್ಷವಾಗಿರುವುದು ಮನೆಯವರಿಗೆ ಗೊತ್ತಾಗಿದ್ದು. ಕರಡಿ ಅಡ್ಡಾಡುತ್ತಿರುವ ಬಗ್ಗೆ ಗ್ರಾಮದ ಜನತೆಗೆ ವಿಚಾರ ಮುಟ್ಟಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ತಾಲೂಕಿನ ವಿವಿದೆಡೆ ಚಿರತೆ ಹಾವಳಿ ಹೆಚ್ಚಾದ ಹಿನ್ನಲೆ. ಹೊಲಗದ್ದೆಗಳಿಗೆ ಹೋಗುವ ರೈತರು ಆತಂಕ ಕೀಡಾಗಿದ್ದರು, ಇದೀಗ ಹೂತಗೆರೆಯಲ್ಲಿ ಕರಡಿ ಪ್ರತ್ಯಕ್ಷವಾಗಿರುವುದು ಜನರಲ್ಲಿ ಭೀತಿ ಮೂಡಿಸಿದೆ. ಕಾಡು ಪ್ರಾಣಿಗಳು ಗ್ರಾಮಗಳಲ್ಲಿ ಪ್ರತ್ಯಕ್ಷ ಗೊಳ್ಳುತ್ತಿರುವ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಕರಡಿ ಮತ್ತು ಚಿರತೆ ಸೆರೆಗೆ ಮುಂದಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮದ ಜನತೆ ಒತ್ತಾಯಿಸಿದ್ದಾರೆ.

lokesh

Recent Posts

ಶಿಕ್ಷಕರೇ ಇಲ್ಲ, ಎಸ್‌ಎಸ್‌ಎಲ್‌ಸಿಯಲ್ಲಿ 94% ಬಂದಿದ್ದು ಹೇಗೆ? ಪರೀಕ್ಷೆಯಲ್ಲಿ ನಕಲು ನಡೆದಿದೆ ; ವಿಶ್ವನಾಥ್‌ ಆರೋಪ

ಮೈಸೂರು : ರಾಜ್ಯದ ಅನೇಕ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ. ಆದರೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.94 ಫಲಿತಾಂಶ ಬಂದಿದ್ದು ಹೇಗೆ. ಹಠಕ್ಕೆ…

20 mins ago

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

1 hour ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

1 hour ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

2 hours ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

2 hours ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

3 hours ago