nikhil kumaraswamy siddaramaiah
ಭಾರತೀನಗರ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಕ್ ಅವರು ಹಿಂದೂ ವಿರೋಧಿಯಾಗಿದ್ದಾರೆ. ಹೀಗಾಗಿ ಅವರಿಂದ ದಸರಾ ಉದ್ಘಾಟನೆ ಸರಿಯಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ನಾಡಹಬ್ಬ ದಸರಾವನ್ನು ಹಿಂದಿನಿಂದಲೂ ಪ್ರಗತಿಪರ ಚಿಂತಕರು, ಲೇಖಕರು, ಸಮಾಜ ಸುಧಾರಕರಿಂದ ಉದ್ಘಾಟನೆ ಮಾಡಿಸುತ್ತಾ ಬರಲಾಗುತ್ತಿದೆ. ಈ ಬಾರಿಯೂ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಗಳಿಸಿರುವ ಭಾನು ಮುಷ್ತ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಭಾನು ಮುಸ್ತಾಕ್ ಅವರು ಈ ಹಿಂದೆ ಚಾಮುಂಡಿ ತಾಯಿ, ಅರಿಸಿಣ ಕುಂಕುಮ, ನಾಡಧ್ವಜದ ಬಗ್ಗೆ ಲಘುವಾಗಿ ಮಾತನಾಡಿರುವುದು ಗಮನಿಸಿದರೆ ಅವರು ಹಿಂದೂ ಸಮಾಜದ ಬಗ್ಗೆ ಇರುವ ವಿರೋಧಿತನವನ್ನು ತೋರಿಸುತ್ತದೆ ಎಂದು ಹೇಳಿದರು.
ಈ ಬಗ್ಗೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಬೇಕು. ಹಿಂದೂ ವಿರೋಧಿ ಮನಸ್ಥಿತಿಯಿರುವ ಇಂತಹವರನ್ನು ನಾಡಹಬ್ಬ ದಸರಾ ಉದ್ಘಾಟನೆಗೆ ಆಹ್ವಾನಿಸುವ ನಿರ್ಧಾರ ಕೈಬಿಟ್ಟು, ಇನ್ನೂ ಉತ್ತಮರನ್ನು ಆಯ್ಕೆ ಮಾಡಬೇಕೇಂದು ಒತ್ತಾಯಿಸಿದರು.
ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…
ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…
ರಾಜ್ಯದಲ್ಲಿ ವಿದ್ಯುತ್ ವಿತರಣಾ ಪರವಾನಿಗೆಗಾಗಿ ಟಾಟಾ ಪವರ್ ಕಂಪೆನಿ ಅರ್ಜಿ ಸಲ್ಲಿಸಿದ್ದು, ಇದರ ವಿರುದ್ಧ ರೈತರು ಹಾಗೂ ಸಾರ್ವಜನಿಕರು ಪ್ರತಿಭಟನೆ…
‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’ ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…
ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…
ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…