ಮಂಡ್ಯ: ಹಳೆ ಮೈಸೂರಿನತ್ತ ಮೂರು ರಾಜಕೀಯ ಪಕ್ಷಗಳ ಕಣ್ಣು ಬಿದ್ದಿದೆ. ಅದರಲ್ಲೂ ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟಿದ್ದು, ತನ್ನ ಪ್ರಾಬಲ್ಯ ಸಾಧಿಸಲು ಬೇಕಾದ ತಂತ್ರಗಳನ್ನು ಈಗಿನಿಂದಲೇ ಆರಂಭಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಜೊತೆ 2024ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಸದೃಢಗೊಳಿಸಬೇಕು ಎಂಬ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಸೂಚನೆಯನ್ನು ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ.
ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಶತಾಯ ಗತಾಯ ಕಮಲವನ್ನ ಅರಳಿಸಲೇ ಬೇಕೆಂದು ಬಿಜೆಪಿ ಹೈ ಕಮಾಂಡ್ ತೀರ್ಮಾನಿಸಿದೆ. ಈ ಹಿನ್ನಲೆ ಈಗಿನಿಂದಲೇ ಬೂತ್ ಮಟ್ಟದಲ್ಲಿ ಕೆಲಸ ಮಾಡಲು ಬಿಜೆಪಿ ಸಿದ್ದತೆಯನ್ನ ನಡೆಸಿದೆ.
ಮುಂಬರುವ ವಿಧಾನಸಭೆ ಚುನಾವಣೆ 2024ರ ಲೋಕಸಭಾ ಚುನಾವಣೆಗೆ ಸೆಮಿಫೈನಲ್ ಆಗಿದ್ದು, ಕೇಂದ್ರ ಸಚಿವ ಕ್ರಿಷನ್ ಪಾಲ್ ಗುರ್ಜರ್ ಗೆ ಮಂಡ್ಯ ಜಿಲ್ಲೆಯ ಹೊಣೆಯನ್ನ ನೀಡಲಾಗಿದೆ. ಬಿಜೆಪಿ ಮಂಡ್ಯ ಜಿಲ್ಲಾದ್ಯಕ್ಷ ಉಮೇಶ್ ಅವರ ಮೇಲೆ ಪಕ್ಷ ಸಂಘಟನೆಯ ಹೊಣೆಯನ್ನ ಹೊರಿಸಲಾಗಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…