ಮಂಡ್ಯ

ಬೌದ್ಧ ಅಂಬೇಡ್ಕರ್‌ ಮಹಾದ್ವಾರ ಉದ್ಘಾಟಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಕುಣಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಬೌದ್ಧ ಅಂಬೇಡ್ಕರ್‌ ಮಹಾದ್ವಾರ ಉದ್ಘಾಟನೆ ಮಾಡಿದರು.

ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಡಾ.ಬಿ.ಆರ್.‌ಅಂಬೇಡ್ಕರ್‌ ಯುವಕರ ಸಂಘದಿಂದ ಬೌದ್ಧ ಅಂಬೇಡ್ಕರ್‌ ಮಹಾದ್ವಾರ, ಭಗವಾನ್‌ ಗೌತಮ ಬುದ್ಧ, ರಾಜರ್ಷಿ ಕೃಷ್ಣರಾಜ ಒಡೆಯರ್‌ ಹಾಗೂ ಡಾ.ಬಿ.ಆರ್.‌ಅಂಬೇಡ್ಕರ್‌ ಪುತ್ಥಳಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಉದ್ಘಾಟನೆ ನೆರವೇರಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್‌, ಯುವ ಜನತಾದಳ ಮುಖಂಡ ಸುಹಾಸ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ನಂಜುಂಡಸ್ವಾಮಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

48 mins ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

2 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

3 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

3 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

4 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

5 hours ago