ಮಂಡ್ಯ: ಮಳವಳ್ಳಿ ತಾಲ್ಲೂಕಿನ ಕಲ್ಕುಣಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಂದು ಬೌದ್ಧ ಅಂಬೇಡ್ಕರ್ ಮಹಾದ್ವಾರ ಉದ್ಘಾಟನೆ ಮಾಡಿದರು.
ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕರ ಸಂಘದಿಂದ ಬೌದ್ಧ ಅಂಬೇಡ್ಕರ್ ಮಹಾದ್ವಾರ, ಭಗವಾನ್ ಗೌತಮ ಬುದ್ಧ, ರಾಜರ್ಷಿ ಕೃಷ್ಣರಾಜ ಒಡೆಯರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯ ಉದ್ಘಾಟನೆ ಕಾರ್ಯಕ್ರಮ ನಡೆಯಿತು.
ಉದ್ಘಾಟನೆ ನೆರವೇರಿಸಿ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಅತ್ಯಂತ ಅರ್ಥಪೂರ್ಣವಾಗಿ ನಿರ್ಮಿಸಲಾಗಿರುವ ಈ ಮಹಾದ್ವಾರ ಸಮ ಸಮಾಜದ ಸಂಕೇತವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜಕ್ರಿಯಾ ಖಾನ್, ಯುವ ಜನತಾದಳ ಮುಖಂಡ ಸುಹಾಸ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ನಂಜುಂಡಸ್ವಾಮಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…