ಮಂಡ್ಯ: ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿ ಡಿವೈಡರ್ಗೆ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಮದ್ದೂರಿನ ಗೆಜ್ಜಲಗೆರೆ ಬಳಿ ಸಂಭವಿಸಿದೆ. ಪರಿಣಾಮ ಚಾಲಕ ಸಾವನ್ನಪ್ಪಿದ್ದಾನೆ.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಗಿನ ಜಾವ 5;30ಕ್ಕೆ ಕೇರಳಕ್ಕೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸುತ್ತಿದ್ದು, ಈ ಅವಘಡಕ್ಕೆ ಕಾರಣ ಎಂದು ಪ್ರಯಾಣಿಕರು ತಿಳಿಸಿದ್ದಾರೆ.
ಸದ್ಯ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕೃ ಹಸ್ತಾಂತರವಾಗಬಹುದು ಎಂದು ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ…
ಕಲಬುರ್ಗಿ: ರಾಜ್ಯದಲ್ಲಿ ನಾಯಕತ್ವ ಗೊಂದಲವನ್ನು ಹೈಕಮಾಂಡ್ ಸೃಷ್ಟಿ ಮಾಡಿಲ್ಲ. ಲೋಕಲ್ನವರೇ ಮಾಡಿಕೊಂಡಿದ್ದಾರೆ. ಸ್ಥಳೀಯ ನಾಯಕರೇ ಇದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲದಕ್ಕೂ ಹೈಕಮಾಂಡ್…
ಬೆಂಗಳೂರು: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ.ನಗದು ಬಹುಮಾನ ಘೋಷಿಸಲಾಗಿದ್ದು, ಕರ್ನಾಟಕದ ಕ್ರೀಡಾಪಟುಗಳು ಚಿನ್ನದ ಪದಕ…
ಮಂಡ್ಯ: ಯಾರು ಇಲ್ಲದ ವೇಳೆ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳ ಅಮಾನವೀಯ ಕೃತ್ಯ ಪಾಂಡವಪುರ ತಾಲ್ಲೂಕಿನ ಚಿಕ್ಕಕೊಪ್ಪಲು…
ಬೆಂಗಳೂರು: ರಾಜ್ಯದ ಪ್ರತಿ ಯಜಮಾನಿಯರಿಗೆ ಹೊಸ ವರ್ಷಕ್ಕೂ ಮುನ್ನವೇ ರಾಜ್ಯ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಸೋಮವಾರದಿಂದಲೇ ಪ್ರತಿ ಮನೆ ಗೃಹಲಕ್ಷ್ಮೀಯರ…
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…