ಮಂಡ್ಯ : ಜಿಲ್ಲೆಯಲ್ಲಿ ಒಂದೇ ದಿನ ಮತ್ತೊಂದು ಕಾರು ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ 25 ಅಡಿ ಆಳದ ವಿಸಿ ನಾಲೆಗೆ ಕಾರು ಬಿದ್ದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬ ಕಾರಿನಲ್ಲಿ ಪಾಂಡವಪುರದ ಕಡೆ ತೆರಳುತ್ತಿತ್ತು. ಕಾರನ್ನು ಅತಿ ವೇಗವಾಗಿ ಚಲಾಯಿಸುತ್ತಿದ್ದರಿಂದ ತಿರುವಿನಲ್ಲಿ ನಿಯಂತ್ರಣ ತಪ್ಪಿ ಮಂಡ್ಯ ತಾಲೂಕಿನ ಮಾಚಹಳ್ಳಿ ಗ್ರಾಮದ ಬಳಿಯ ವಿಸಿ ನಾಲೆಗೆ ಬಿದ್ದಿದೆ.
ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದಿದ್ದರಿಂದ ಕಾರು ಮುಳುಗಿಲ್ಲ. ಅವಘಡ ಕಂಡ ಮಾಚಹಳ್ಳಿ ಗ್ರಾಮಸ್ಥರು ಕೂಡಲೆ ಸ್ಥಳಕ್ಕೆ ಧಾವಿಸಿದ್ದಾರೆ. ನಂತರ ಕಾರಿನಲ್ಲಿದ್ದ ನಾಲ್ಕು ಜನರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…
ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…