ಮಂಡ್ಯ : ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆ ಸಮೀಪ ʻಕಾವೇರಿ ಆರತಿʼ ಕಾರ್ಯಕ್ರಮ ಆಯೋಜಿಸಲು ನಡೆಸುತ್ತಿದ್ದ ಪೂರ್ವ ಸಿದ್ದತಾ ಕಾಮಗಾರಿಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ.
ಕಾವೇರಿ ಆರತಿಯ ವೇದಿಕೆ ನಿರ್ಮಿಸಲು ಕಳೆದ ಮೂರು ದಿನಗಳಿಂದ ಸ್ಥಳ ಸಮತಟ್ಟು ಮಾಡುವ ಕೆಲಸ ನಡೆಯುತ್ತಿದೆ. ಇದಕ್ಕೆ ರೈತರು ಪ್ರಬಲವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ಮಧ್ಯೆ ನಾಳೆ ಕೆಆರ್ಎಸ್ ಡ್ಯಾಂ ಬಳಿ ರೈತರು ಹಾಗೂ ಪ್ರಗತಿಪರ ಸಂಘಟನೆಗಳು ಕಾವೇರಿ ಆರತಿ ವಿರೋಧಿಸಿ ಪ್ರತಿಭಟನಾ ಸಭೆ ಹಮ್ಮಿಕೊಂಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಾಮಗಾರಿ ನಿಲ್ಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಲ್ಲದೇ, ಸಿದ್ಧತಾ ಕಾರ್ಯಕ್ರಮಗಳ ಕಾಮಗಾರಿಗಳನ್ನು ಸದ್ಯಕ್ಕೆ ನಿಲ್ಲಿಸುವಂತೆ ಮೇಲಾಧಿಕಾರಿಗಳು ಮೌಖಿಕವಾಗಿ ಸೂಚಿಸಿರುವುದಾಗಿ ಕಾವೇರಿ ನಿರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಜಯಂತ್ ತಿಳಿಸಿದ್ದಾರೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…