ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎನ್ ಚಲುವರಾಯಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿಸಿದ್ದರು ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಆದಿಚುಂಚನಗಿರಿಯ ನಿರ್ಮಲಾನಂದನಾಥ ಶ್ರೀಗಳ ಫೋನ್ ಅನ್ನು ಟ್ಯಾಪ್ ಮಾಡಿಸಿದ್ದರು. ಈಗ ಹೇಗೆ ಹೋಗಿ ಆಶೀರ್ವಾದ ಕೇಳ್ತಾ ಇದ್ದಾರೆ. ನಾವೂ ಸಹ ಜೆಎಸ್ಎಸ್, ಸಿದ್ದಗಂಗಾ, ಚುಂಚನಗಿರಿ ಮಠಗಳಿಗೆ ಹೋಗಿದ್ದೇವೆ, ಅವರೂ ಹೋಗಿದ್ದಾರೆ, ಚುನಾವಣೆ ವೇಳೆ ಇದು ಸಹಜ ಎಂದರು.
ಕುಮಾರಸ್ವಾಮಿ ಸ್ವಾಮೀಜಿ ಫೋನ್ ಟ್ಯಾಪ್ ಮಾಡಿದ್ದಾರೆ. ಸ್ವಾಮೀಜಿಗಳು ಯಾರಿಗೂ ಪ್ರಚಾರ ಮಾಡೋಕೆ ಆಗಲ್ಲ. ಚುಂಚನಗಿರಿ ಮಠ ಒಕ್ಕಲಿಗ ಸಮುದಾಯದ ಮಠ ಆದರೂ ಸಹ ಅದು ರಾಜ್ಯದ ಅತ್ಯಂತ ಜಾತ್ಯಾತೀತ ಮಠ. ಎಲ್ಲಾ ಜಾತಿಗಳನ್ನು ಪ್ರೀತಿಸಿ ಬೆಳೆಸಿದ ಬಾಲಗಂಗಾಧರನಾಥ ಶ್ರೀಗಳಿಗೆ ಜೆಡಿಎಸ್ ಇಷ್ಟು ಕಿರುಕುಳ ಕೊಟ್ಟಿದೆ ಎಂದು ಗೊತ್ತಿದೆ. ಈಗ ಚುನಾವಣೆ ಬಂದಿದೆ, ಅದಕ್ಕೆ ಕುಮಾರಸ್ವಾಮಿ ಮಠಕ್ಕೆ ಹೋಗ್ತಾ ಇದ್ದಾರೆ ಅಷ್ಟೇ ಎಂದು ಚಲುವರಾಯಸ್ವಾಮಿ ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…