ಮಂಡ್ಯ

ಸಮಗ್ರ ಮಾಹಿತಿ ಪಡೆದುಕೊಳ್ಳುವಂತೆ ರೈತರಿಗೆ ಚಲುವರಾಯಸ್ವಾಮಿ ಕರೆ

ನಾಗಮಂಗಲ: ಕೃಷಿಗೆ ಸಂಬಂಧಪಟ್ಟ ಸಮಗ್ರ ಮಾಹಿತಿ ನೀಡುವ ರೈತ ಕೇಂದ್ರದ ಸದುಪಯೋಗವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವ ಚೆಲುವರಾಯಸ್ವಾಮಿ ಕರೆ ನೀಡಿದರು.

ನಾಗಮಂಗಲ ತಾಲೂಕು ಚಿನ್ಯ ಗ್ರಾಮದಲ್ಲಿ ನೂತನವಾಗಿ ರೈತ ಸಂಪರ್ಕ ಕೇಂದ್ರದ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಹಲವು ವರ್ಷಗಳಿಂದಲೂ ಕೃಷಿ ಇಲಾಖೆಗೆ ನೂತನ ಕಟ್ಟಡಗಳು ಇಲ್ಲದ ಕಾರಣ ಜಿಲ್ಲೆ ಮತ್ತು ತಾಲೂಕು ಹೋಬಳಿ ಕೇಂದ್ರಗಳಲ್ಲಿ ರೈತ ಸಂಪರ್ಕ ಕಟ್ಟಡಗಳ ಅನುಷ್ಠಾನ ಮಾಡಲಾಗುತ್ತಿದೆ.

ಈಗಾಗಲೇ ಹಲವೆಡೆ ಕಾಮಗಾರಿಗಳು ನಡೆಯುತ್ತಿದ್ದು, ಕೃಷಿ ಕ್ಷೇತ್ರದಲ್ಲಿ ಹೊಸತನದ ಜೊತೆಗೆ ಸಮಗ್ರ ಕೃಷಿ ಮಾಹಿತಿ ನೀಡುವ ಉದ್ದೇಶವನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಅಶೋಕ್, ಕೃಷಿ ಇಲಾಖೆ ಅಧಿಕಾರಿಗಳು, ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

7 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

7 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

7 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

7 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

7 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

7 hours ago