ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಗೆ ಪೂಜೆ ಸಲ್ಲಿಸಿದ ನಂತರ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಮಾತನಾಡಿ ಸ್ಥಗಿತವಾಗಿದ್ದ ಮೈಶುಗರ್ ಕಾರ್ಖಾನೆಯನ್ನು ಪುನರ್ ಆರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂ ನೀಡಲಾಗಿದೆ ಎಂದರು.
2023-24 ನೇ ಸಾಲಿನಲ್ಲಿ 2,41,305 ಮೆ.ಟನ್ ಕಬ್ಬು ನುರಿಸಲಾಗಿರುತ್ತದೆ, ಹಾಗೂ ಕಬ್ಬು ಸರಬರಾಜು ಮಾಡಿದ ರೈತ-ಭಾಂದವರಿಗೆ ಸಂಪೂರ್ಣವಾಗಿ ಹಣವನ್ನು ಪಾವತಿಸಲಾಗಿರುತ್ತದೆ.
ಈ ಬಾರಿ ಸರಿಯಾಗಿ ಮಳೆ ಬಾರದ ಕಾರಣ ಕಬ್ಬಿನ ಕೊರತೆ ಇರುತ್ತದೆ. ಆದರು ಸಹ ಸುಮಾರು 2,50,000 ಮೆ. ಟನ್ ಕಬ್ಬು ನುರಿಸುವ ಉತ್ತಮ ಗುರಿಯನ್ನು ಹೊಂದಲಾಗಿರುತ್ತದೆ. ಪ್ರಸ್ತುತ 1,90,000 ಮುರು ಕಬ್ಬು ಒಪ್ಪಿಗೆಯಾಗಿದ್ದು, ಉಳಿದ ಕಬ್ಬನ್ನು ನಾನ್-ಒಪ್ಪಿಗೆ ಮತ್ತು ಹೊರಜಿಲ್ಲೆಯ ಮೂಲಕ ಕಬ್ಬನ್ನು ನುರಿಸಲಾಗುವುದು ಎಂದರು.
ಕಾರ್ಖಾನೆಯ ಲಾಭ, ನಷ್ಠದ ಆಧಾರದ ಮೇಲೆ ಸದ್ಯಕ್ಕೆ ಕಾರ್ಯನಿರ್ವಹಿಸುವುದು ಕಷ್ಟಕರ. ರೈತರ ಹಿತದೃಷ್ಟಿಯಿಂದ ಸಕ್ಕರೆ ಕಾರ್ಖಾನೆಯನ್ನು ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಕ್ಕರೆ ಕಾರ್ಖಾನೆ ಲಾಭಾದಯಕವಾಗಿ ನಡೆಯಲಿದೆ ಎಂಬ ನಂಬಿಕೆ ಇದೆ ಎಂದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…