ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ ಸ್ಥಾನ ಖಾಲಿ ಎಲ್ಲಿದೆ? ಖಾಳಿ ಇದ್ದರೆ ಚರ್ಚೆ ಸರಿ, ಆದರೆ ಖಾಲಿ ಇಲ್ಲದಿರುವಾಗ ಇದರ ಚರ್ಚೆ ಅಗತ್ಯವಿಲ್ಲ ಎಂದರು.
ಲಿಂಗಾಯತು, ಒಕ್ಕಲಿಗರು ಹಾಗೂ ದಲಿತರು ಸಿಎಂ ಸ್ಥಾನ ಕೇಳುತ್ತಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್ ಪಕ್ಷ. ಎಲ್ಲಾವನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಸ್ವಾಮೀಜಿ ಅವರ ಅಭಿಪ್ರಾಯ ಹೇಳಿದ್ದಾರೆ, ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.
ಬೆಂಗಳೂರು: ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿರುವ ಕೋಗಿಲು ಲೇಟ್ನ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರು: ನನ್ನ ವಿರುದ್ಧ 17 ಕೇಸ್ ಇದೆ. ಇನ್ನೂ ಹಾಕೋಕೆ ಹೇಳಿ ಆದರೆ ದಾರಿ ತಪ್ಪಿಸಬೇಡಿ ಎಂದು ಮಾಜಿ ಸಂಸದ…
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಡ್ರಿಂಕ್ಸ್ ಮಾಡಿದ ಎಲ್ಲರನ್ನೂ ಮನೆಗೆ ಕರೆದುಕೊಂಡು ಹೋಗಿ ಬಿಡಲ್ಲ ಎಂದು ಗೃಹ ಸಚಿವ ಪರಮೇಶ್ವರ್…
ಕೇರಳ: ಬೆಂಗಳೂರಿನ ಕೋಗಿಲು ಕ್ರಾಸ್ ಬಳಿಯ ಅಕ್ರಮ ಒತ್ತುವರಿ ತೆರವು ಸಂಬಂಧಪಟ್ಟಂತೆ ಅನಪೇಕ್ಷಣೀಯವಾದಂತಹ ಹೇಳಿಕೆ ನೀಡಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ…
ಮೈಸೂರು: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಕೌಂಟ್ಡೌನ್ ಶುರುವಾಗಿದ್ದು, ನ್ಯೂ ಇಯರ್ ಆಚರಿಸಲು ಪ್ರವಾಸಿಗರು ಮೈಸೂರಿಗೆ ಲಗ್ಗೆಯಿಟ್ಟಿದ್ದಾರೆ. ಜಗತ್ಪ್ರಸಿದ್ಧ ಮೈಸೂರು ಅರಮನೆಗೆ…
ಬಳ್ಳಾರಿ: ವಾಲ್ಮೀಕಿ ನಿಗಮ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತನಿಗೆ ಸಿಬಿಐ ಶಾಕ್ ನೀಡಿದ್ದು, ಬಳ್ಳಾರಿಯಲ್ಲಿ ವಿಶ್ವನಾಥ್…