ಮಂಡ್ಯ: ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿ ಇಲ್ಲ ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.
ಅವರು ಮಂಡ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿ, ಸಿಎಂ ಖುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಸಿಎಂ ಸ್ಥಾನ ಖಾಲಿ ಎಲ್ಲಿದೆ? ಖಾಳಿ ಇದ್ದರೆ ಚರ್ಚೆ ಸರಿ, ಆದರೆ ಖಾಲಿ ಇಲ್ಲದಿರುವಾಗ ಇದರ ಚರ್ಚೆ ಅಗತ್ಯವಿಲ್ಲ ಎಂದರು.
ಲಿಂಗಾಯತು, ಒಕ್ಕಲಿಗರು ಹಾಗೂ ದಲಿತರು ಸಿಎಂ ಸ್ಥಾನ ಕೇಳುತ್ತಾರೆ. ಅವರು ಕೇಳುವುದರಲ್ಲಿ ತಪ್ಪೇನಿದೆ. ನಮ್ಮದು ಹೈಕಮಾಂಡ್ ಪಕ್ಷ. ಎಲ್ಲಾವನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ಸ್ವಾಮೀಜಿ ಅವರ ಅಭಿಪ್ರಾಯ ಹೇಳಿದ್ದಾರೆ, ಅವರ ಅಭಿಪ್ರಾಯ ತಪ್ಪು ಅನ್ನೋಕೆ ಆಗಲ್ಲ. ಈಗಾಗಲೇ ಹೈಕಮಾಂಡ್ ಸಿದ್ದರಾಮಯ್ಯ ಸಿಎಂ ಎಂದು ತೀರ್ಮಾನ ಮಾಡಿ ಆಗಿದೆ ಎಂದು ಹೇಳಿದರು.
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…
ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…
ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…
ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…